ಕೋಟ ಮಣೂರಿನ ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ.ಕುಂದರ್, ಉದ್ಯಮಿ ಬಡಾಮನೆ ರತ್ನಾಕರ ಶೆಟ್ಟಿ, ಬೇಳೂರು ರಾಘವೇಂದ್ರ ಶೆಟ್ಟಿ, ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ಉದಯ ಹೆಗ್ಡೆ ಗಿಳಿಯಾರು ಪನ್ನೀರ್ ಜ್ಯುವೆಲ್ಲರ್ಸ್ ಮುಖ್ಯಸ್ಥ ಪನ್ನೀರ್ ಸೆಲ್ವಂ, ಸಾಂಸ್ಕೃತಿಕ ಚಿಂತಕ ದೀಪಕ್ ಕುಮಾರ್ ಶೆಟ್ಟಿ ಬಾರ್ಕೂರು ಇದ್ದರು.