ಕರಾವಳಿ ಕಾವಲು ಪಡೆಯಿಂದ ಪ್ರಾಕೃತಿಕ ವಿಕೋಪ ತಡೆಯಲು ತರಬೇತುಗೊಂಡ ತಂಡ ಇದ್ದು, ಬೋಟ್ಗಳು ಸನ್ನದ್ಧವಾಗಿವೆ ಎಂದು ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್ ತಿಳಿಸಿದರು. ಪೊಲೀಸ್ ಇಲಾಖೆ ವತಿಯಿಂದ ಪ್ರಾಕೃತಿಕ ವಿಕೋಪ ತಡೆಗೆ ತರಬೇತುಗೊಂಡ 10 ಪೋಲಿಸ್ ತಂಡಗಳು ಇದ್ದು, ಯಾವುದೇ ಸಂದರ್ಭದಲ್ಲೂ ಲಭ್ಯ ಇರುತ್ತದೆ ಎಎಸ್ಪಿ ಕುಮಾರಚಂದ್ರ ತಿಳಿಸಿದರು.