ಪಿ.ಗಂಗಾಧರ ಸ್ವಾಮಿ ಪ್ರಸಕ್ತ ಸಾಲಿನ ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅವರಿಗೆ ₹ 50,000 ನಗದು ಪುರಸ್ಕಾರ ನೀಡಲಾಗುವುದು. ರಾಜಪ್ಪ ಕಿರಗೂರು, ಬಸಪ್ಪ ಶರಣಪ್ಪ ಮದರಿ, ಹುಲಿವಾನ ಗಂಗಾಧರಯ್ಯ, ಹನುಮಂತಪ್ಪ ಬಾಗಲಕೋಟೆ, ಅಂಜಿನಪ್ಪ, ಸಾವಿತ್ರಿ ನಾರಾಯಣಪ್ಪ ಗೌಡರ, ಜಕಾವುಲ್ಲಾ ಗಂಡಸಿ, ಖಾಜೇಸಾಬ ನಬೀಸಾಬ ಜಂಗಿ, ಮೈಮ್ ರಮೇಶ್, ಕೆಂಚೇಗೌಡ, ಪ್ರಭಾಕರ ಕಲ್ಯಾಣಿ, ಚಿಂದೋಡಿ ಎಲ್.ಚಂದ್ರಧರ, ಡಿ.ಎಂ.ರಾಜಕುಮಾರ್, ಡಿ.ಎಲ್.ನಂಜುಂಡಸ್ವಾಮಿ, ಈಶ್ವರ ದಲ, ಮೋಹನ್ ಮಾರ್ನಡು, ಉಷಾ ಭಂಡಾರಿ, ಪ್ರಭಾಕರ ಜೋಶಿ, ಎಸ್.ಅಂಜಿನಮ್ಮ, ಡಾ.ಕೆ.ವೈ.ನಾರಾಯಣಸ್ವಾಮಿ, ಜಗದೀಶ್ ಕೆಂಗನಾಳ್, ಉಗಮ ಶ್ರೀನಿವಾಸ, ವಿಜಯಾನಂದ ಕರಡಿಗುಡ್ಡ, ಮಕಬೂಲ ಹುಣಸಿಕಟ್ಟಿ, ಎಂ.ರವಿ ಅವರು ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿತಲಾ ₹ 25,000 ನಗದು ಪುರಸ್ಕಾರ ಒಳಗೊಂಡಿದೆ ಎಂದರು.