ಸಮಾವೇಶದಲ್ಲಿ ಶಾಸಕ ಕೆ.ರಘುಪತಿ ಭಟ್, ವಿ.ಸುನೀಲ್ ಕುಮಾರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ದತ್ತಿ ಇಲಾಖೆ ಸಹಾಯಕ ಆಯುಕ್ತ ಆರ್. ಶೇಷಪ್ಪ, ಎಂಐಟಿ ಪ್ರಾಧ್ಯಾಪಕ ಡಾ.ನಾರಾಯಣ ಶೆಣೈ, ಅರ್ಚಕರ ಸಂಘದ ಅಧ್ಯಕ್ಷ ರಾಮದಾಸ ಆಚಾರ್ಯ ಭಾಗವಹಿಸಲಿದ್ದಾರೆ ಎಂದರು.