‘ನವೆಂಬರ್ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದ ಅನುದೀಪ್ ಹಾಗೂ ಮಿನುಷಾ ದಂಪತಿ ಇತರರಂತೆ ಮೋಜು ಮಸ್ತಿಯಲ್ಲಿ ಕಾಲ ಕಳೆಯದೆ ಸೋಮೇಶ್ವರ ಬೀಚ್ನಲ್ಲಿ ಸಾರ್ವಜನಿರು ಬಿಸಾಡಿಹೋಗಿದ್ದ ತ್ಯಾಜ್ಯವನ್ನು ಹೆಕ್ಕುವ ಸಂಕಲ್ಪ ಮಾಡಿ ಯಶಸ್ವಿಯಾಗಿದ್ದಾರೆ. ಕಡಲತೀರ ಶುಚಿಗೊಳಿಸುವ ಕಾರ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಸಾರ್ವಜನಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿದ್ದಾರೆ.