ಕಳೆದಮೂರುದಿನಗಳಿಂದ4ಸಾರಿಗೆನಿಗಮಗಳನೌಕರರುಪ್ರತಿಭಟನೆನಡೆಸುತ್ತಿದ್ದಾರೆ.ಸರ್ಕಾರಹಂತಹಂತವಾಗಿಬೇಡಿಕೆಈಡೇರಿಸುವವಿಶ್ವಾಸವಿದೆ. ಸರ್ಕಾರಕ್ಕೆ ಬೆಂಬಲವಾಗಿ ಖಾಸಗಿ ಬಸ್ಗಳು ನಿಂತಿದ್ದು, 8,500ಕ್ಕೂ ಹೆಚ್ಚುಬಸ್ಗಳು ಓಡಾಡಲಿವೆ.ಬಂದ್ಮಾಡುವುದಾಗಿಹೇಳಿರುವ ನಟರಾಜ್ ಶರ್ಮಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ. ಪ್ರಯಾಣಿಕರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.