ಸರ್ಕಾರವನ್ನು ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅವರ ಧ್ವನಿಯಲ್ಲಿ ಹಿಂದಿನ ಸಂಘಟನಾತ್ಮಕ ಚತುರತೆ ಕಳೆಗುಂದಿದ್ದು, ಏಕಾಂಗಿಯಾಗಿದ್ದಾರೆ. ದೇವೇಗೌಡರು ಪ್ರಧಾನಿಯಾಗಿದ್ದವರು, ಅವರನ್ನು ಪಕ್ಷ ಗೌರವಿಸುತ್ತದೆ. ಆದರೆ, ಉಪ ಚುನಾವಣೆಯಲ್ಲಿ ಜೆಡಿಎಸ್ನೊಂದಿಗೆ ಒಳ ಒಪ್ಪಂದ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.