ಉಡುಪಿ: ಕಾಪು ತಾಲ್ಲೂಕಿನ ಉಚ್ಚಿಲದಲ್ಲಿ ಮೀನುಗಾರರ ಸಂವಾದ ಕಾರ್ಯಕ್ರಮದಲ್ಲಿ ಮೀನುಗಾರ ಮಹಿಳೆಯೊಬ್ಬರು ರಾಹುಲ್ ಗಾಂಧಿಗೆ ಅಂಜಲ್ ಮೀನನ್ನು ಉಡುಗೊರೆಯಾಗಿ ನೀಡಿದರು.
ಮೀನು ಸ್ವೀಕರಿಸಿ ಮಹಿಳೆಯ ಜತೆ ಫೋಟೊ ತೆಗೆಸಿಕೊಂಡ ರಾಹುಲ್ ಬಳಿಕ ಪಕ್ಕದಲ್ಲಿಯೇ ಇದ್ದ ಮಹಾಲಕ್ಷ್ಮೀ ದೇವಸ್ಥಾನದ ಒಳಗೆ ಹೋಗಲು ನಿರಾಕರಿಸಿದರು.