<p><strong>ಉಡುಪಿ: </strong>ಜಿಲ್ಲೆಯಲ್ಲಿ ಶನಿವಾರವೂ ಬಿರುಗಾಳಿ ಸಹಿತ ಮಳೆ ಸುರಿಯಿತು. ಬ್ರಹ್ಮಾವರ ತಾಲ್ಲೂಕಿನ ಕರ್ಕಡ, ಹಾವಂಜೆ, ಇನ್ನಾ, ಬೈಂದೂರು ತಾಲ್ಲೂಕಿನ ನಾವುಂದ, ಕಾಲ್ತೋಡು, ಬಿಜೂರು, ಉಡುಪಿ ತಾಲ್ಲೂಕಿನ ತೆಂಕನಿಡಿಯೂರು ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿದೆ.</p>.<p>ನಿರಂತರ ಸುರಿಯುತ್ತಿರುವ ಮಳೆಗೆ ಉಡುಪಿಯ ಮಠದಬೆಟ್ಟು ಕಾಲು ಸೇತುವೆ ಕುಸಿದೆ. ಪರ್ಕಳದಲ್ಲಿ ಬಿರುಗಾಳಿಗೆ ಹಲವು ಮನೆಗಳ ಹೆಂಚು, ತಗಡಿನ ಶೀಟ್ಗಳು ಹಾರಿಹೋಗಿವೆ. ಜಿಲ್ಲೆಯಲ್ಲಿ 3 ಸೆಂ.ಮೀ ಮಳೆ ಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಜಿಲ್ಲೆಯಲ್ಲಿ ಶನಿವಾರವೂ ಬಿರುಗಾಳಿ ಸಹಿತ ಮಳೆ ಸುರಿಯಿತು. ಬ್ರಹ್ಮಾವರ ತಾಲ್ಲೂಕಿನ ಕರ್ಕಡ, ಹಾವಂಜೆ, ಇನ್ನಾ, ಬೈಂದೂರು ತಾಲ್ಲೂಕಿನ ನಾವುಂದ, ಕಾಲ್ತೋಡು, ಬಿಜೂರು, ಉಡುಪಿ ತಾಲ್ಲೂಕಿನ ತೆಂಕನಿಡಿಯೂರು ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿದೆ.</p>.<p>ನಿರಂತರ ಸುರಿಯುತ್ತಿರುವ ಮಳೆಗೆ ಉಡುಪಿಯ ಮಠದಬೆಟ್ಟು ಕಾಲು ಸೇತುವೆ ಕುಸಿದೆ. ಪರ್ಕಳದಲ್ಲಿ ಬಿರುಗಾಳಿಗೆ ಹಲವು ಮನೆಗಳ ಹೆಂಚು, ತಗಡಿನ ಶೀಟ್ಗಳು ಹಾರಿಹೋಗಿವೆ. ಜಿಲ್ಲೆಯಲ್ಲಿ 3 ಸೆಂ.ಮೀ ಮಳೆ ಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>