<p><strong>ಉಡುಪಿ: </strong>ನಿಟ್ಟೂರು ಹನುಮಂತನಗರ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಮಳೆ ನೀರು ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ. </p>.<p>ಪುತ್ತೂರು ಗ್ರಾಮದ ಅಂಬಾಗಿಲಿನ ಗುಲಾಬಿ (60) ಮೃತರು. ಮಂಗಳವಾರ ರಾತ್ರಿ ನಡೆದುಹೋಗುತ್ತಿರುವಾಗ ಕತ್ತಲಿನಲ್ಲಿ ಮಳೆ ನೀರು ಹರಿಯುತ್ತಿದ್ದ ಚರಂಡಿ ಕಾಣದೆ ಬಿದ್ದು ಸಾವನ್ನಪ್ಪಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ನಿಟ್ಟೂರು ಹನುಮಂತನಗರ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಮಳೆ ನೀರು ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ. </p>.<p>ಪುತ್ತೂರು ಗ್ರಾಮದ ಅಂಬಾಗಿಲಿನ ಗುಲಾಬಿ (60) ಮೃತರು. ಮಂಗಳವಾರ ರಾತ್ರಿ ನಡೆದುಹೋಗುತ್ತಿರುವಾಗ ಕತ್ತಲಿನಲ್ಲಿ ಮಳೆ ನೀರು ಹರಿಯುತ್ತಿದ್ದ ಚರಂಡಿ ಕಾಣದೆ ಬಿದ್ದು ಸಾವನ್ನಪ್ಪಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>