ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆನೀರು ಚರಂಡಿಗೆ ಬಿದ್ದು ಮಹಿಳೆ ಸಾವು

Last Updated 5 ಆಗಸ್ಟ್ 2020, 15:39 IST
ಅಕ್ಷರ ಗಾತ್ರ

ಉಡುಪಿ: ನಿಟ್ಟೂರು ಹನುಮಂತನಗರ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಮಳೆ ನೀರು ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ. ‌

ಪುತ್ತೂರು ಗ್ರಾಮದ ಅಂಬಾಗಿಲಿನ ಗುಲಾಬಿ (60) ಮೃತರು. ಮಂಗಳವಾರ ರಾತ್ರಿ ನಡೆದುಹೋಗುತ್ತಿರುವಾಗ ಕತ್ತಲಿನಲ್ಲಿ ಮಳೆ ನೀರು ಹರಿಯುತ್ತಿದ್ದ ಚರಂಡಿ ಕಾಣದೆ ಬಿದ್ದು ಸಾವನ್ನಪ್ಪಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT