ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಾದ್ಯಂತ ಉತ್ತಮ ಮಳೆ

Last Updated 31 ಮೇ 2020, 14:51 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯ ಹಲವೆಡೆ ಭಾನುವಾರ ಸಂಜೆ ಬಿರುಸಾಗಿ ಮಳೆ ಸುರಿಯಿತು. ಕುಂದಾಪುರ, ಬೈಂದೂರು, ಬ್ರಹ್ಮಾವರ ಸೇರಿದಂತೆ ಹಲವೆಡೆಗಳಲ್ಲಿ ಉತ್ತಮ ಮಳೆಯಾಗಿದೆ.

ರಾಜ್ಯದ ಕರಾವಳಿಯಲ್ಲಿ ಮೂರು ದಿನ ಭಾರಿ ಮಳೆ ಸುರಿಯಲಿದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 40 ರಿಂದ 50 ಕಿ,ಮೀ ವೇಗದಲ್ಲ ಬಿರುಗಾಳಿ ಬೀಸಲಿದೆ ಎಂದೂ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT