ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

ಉಡುಪಿ | ದಿನವಡೀ ಸುರಿದ ಬಿರುಸಿನ ಮಳೆ: ನೆರೆ ಭೀತಿ

Published : 18 ಜುಲೈ 2024, 14:40 IST
Last Updated : 18 ಜುಲೈ 2024, 14:40 IST
ADVERTISEMENT
ಫಾಲೋ ಮಾಡಿ
Comments
ನಗರದ ಬ್ರಹ್ಮಗಿರಿಯ ಆರೋಗ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಮರ ಬಿದ್ದು ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಹಾನಿಯಾಗಿದೆ
ನಗರದ ಬ್ರಹ್ಮಗಿರಿಯ ಆರೋಗ್ಯ ಇಲಾಖೆಯ ಕಚೇರಿ ಮುಂಭಾಗದಲ್ಲಿ ಮರ ಬಿದ್ದು ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಹಾನಿಯಾಗಿದೆ
ಬಿಜೂರು ಗ್ರಾಮದ ಕಂಚಿಕಾನ್ ಉಪಾಧ್ಯಾಯರಹಿತ್ಲು ದುರ್ಗಿ ಪೂಜಾರ್ತಿ ಅವರ ಮನೆ ಗಾಳಿಮಳೆಗೆ ಹಾನಿಯಾಗಿದೆ
ಬಿಜೂರು ಗ್ರಾಮದ ಕಂಚಿಕಾನ್ ಉಪಾಧ್ಯಾಯರಹಿತ್ಲು ದುರ್ಗಿ ಪೂಜಾರ್ತಿ ಅವರ ಮನೆ ಗಾಳಿಮಳೆಗೆ ಹಾನಿಯಾಗಿದೆ
ಇನ್ನಾ ಗ್ರಾಮದ ಮುಡ್ಮಣ್ ಶಾಂಭವಿ ನದಿ ಪ್ರದೇಶ ಸಾಣೂರು ಪಂಚಾಯಿತಿ ವ್ಯಾಪ್ತಿಯ ಕರಿಯಕಲ್ಲು ಕಾರ್ಕಳ ಕಸಬಾ ಗ್ರಾಮದ ಗಾಲಿ ಮಾರಿ ದೇವಸ್ಥಾನ ಪ್ರದೇಶಗಳಿಗೆ ತಾಲ್ಲೂಕು ತಹಶೀಲ್ದಾರ್ ನರಸಪ್ಪ ಪುರಸಭೆಯ ಮುಖ್ಯ ಅಧಿಕಾರಿ ರೂಪಾ ಶೆಟ್ಟಿ ಹಾಗೂ ಕಾರ್ಕಳ ಆರ್‌ಐ ಶಿವಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು.
ಇನ್ನಾ ಗ್ರಾಮದ ಮುಡ್ಮಣ್ ಶಾಂಭವಿ ನದಿ ಪ್ರದೇಶ ಸಾಣೂರು ಪಂಚಾಯಿತಿ ವ್ಯಾಪ್ತಿಯ ಕರಿಯಕಲ್ಲು ಕಾರ್ಕಳ ಕಸಬಾ ಗ್ರಾಮದ ಗಾಲಿ ಮಾರಿ ದೇವಸ್ಥಾನ ಪ್ರದೇಶಗಳಿಗೆ ತಾಲ್ಲೂಕು ತಹಶೀಲ್ದಾರ್ ನರಸಪ್ಪ ಪುರಸಭೆಯ ಮುಖ್ಯ ಅಧಿಕಾರಿ ರೂಪಾ ಶೆಟ್ಟಿ ಹಾಗೂ ಕಾರ್ಕಳ ಆರ್‌ಐ ಶಿವಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT