<p>ಉಡುಪಿ: ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು ಹೆಬ್ರಿ ತಾಲ್ಲೂಕಿನ ನಾಡ್ಪಾಲಿನಲ್ಲಿ ರಾಜ್ಯದಲ್ಲೇ ಗರಿಷ್ಠ 22.9 ಸೆಂಮೀ ಮಳೆ ಬಿದ್ದಿದೆ. ಹೆಬ್ರಿಯಲ್ಲಿ 22 ಸೆಂ.ಮೀ ಮಳೆಯಾಗಿದೆ.</p>.<p>ಜುಲೈ 7ರವರೆಗೆ ಕರಾವಳಿ ಜಿಲ್ಲೆಯಾದ್ಯಂತ ಬಾರಿ ಮಳೆಯಾಗುವ ಮುನ್ಸೂಚನೆಯಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.</p>.<p>ಗಾಳಿ ಮಳೆಗೆ ಕಾಪು ಕಾಲ್ಲೂಕಿನ ಕುರ್ಕಾಲು, ಯೇಣಗುಡ್ಡೆ, ಹೆಬ್ರಿ ತಾಲ್ಲೂಕಿನ ಶಿವಪುರ, ಬ್ರಹ್ಮಾವರ ತಾಲ್ಲೂಕಿನ ಕುಮ್ರಗೋಡು ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಉಡುಪಿ: ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು ಹೆಬ್ರಿ ತಾಲ್ಲೂಕಿನ ನಾಡ್ಪಾಲಿನಲ್ಲಿ ರಾಜ್ಯದಲ್ಲೇ ಗರಿಷ್ಠ 22.9 ಸೆಂಮೀ ಮಳೆ ಬಿದ್ದಿದೆ. ಹೆಬ್ರಿಯಲ್ಲಿ 22 ಸೆಂ.ಮೀ ಮಳೆಯಾಗಿದೆ.</p>.<p>ಜುಲೈ 7ರವರೆಗೆ ಕರಾವಳಿ ಜಿಲ್ಲೆಯಾದ್ಯಂತ ಬಾರಿ ಮಳೆಯಾಗುವ ಮುನ್ಸೂಚನೆಯಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.</p>.<p>ಗಾಳಿ ಮಳೆಗೆ ಕಾಪು ಕಾಲ್ಲೂಕಿನ ಕುರ್ಕಾಲು, ಯೇಣಗುಡ್ಡೆ, ಹೆಬ್ರಿ ತಾಲ್ಲೂಕಿನ ಶಿವಪುರ, ಬ್ರಹ್ಮಾವರ ತಾಲ್ಲೂಕಿನ ಕುಮ್ರಗೋಡು ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>