ಸರ್ಕಾರಿ ಸಮುದಾಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸಂತೋಷ್ ಕುಮಾರ್ ಬೈಲೂರು ದಂತ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿ ರಾಧಿಕಾ, ಸಮುದಾಯ ಅರೋಗ್ಯ ಅಧಿಕಾರಿ ರಂಗರಾಜ್ ಮಕ್ಕಳ ಎಚ್ಬಿ ಪರೀಕ್ಷೆ ನಡೆಸಿದರು. ಅಬಾಕಸ್ ಸಂಸ್ಥೆಯ ಮುಖ್ಯ ಶಿಕ್ಷಕಿ ಸುನಿತಾ ಹೆಬ್ಬಾರ್ ಇದ್ದರು.