<p><strong>ಉಡುಪಿ</strong>: ರಾಮಾಯಣ, ಮಹಾಭಾರತ ಎರಡು ಸಾಹಿತ್ಯಗಳು ದೇಶದ ಸಂಸ್ಕೃತಿಯ ಮೂಲಬೇರುಗಳು. ಉದಾತ್ತವಾದ ಸನಾತನ ಸಂಸ್ಕೃತಿಯ ಕಾರಣಕ್ಕೆ ಜಗತ್ತಿನಲ್ಲಿ ಭಾರತಕ್ಕೆ ವಿಶೇಷ ಸ್ಥಾನವಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.</p>.<p>ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಕುರಿತು ಮಾತನಾಡಿದ ಶ್ರೀಗಳು ‘ಆದರ್ಶ ಪುರುಷ ಶ್ರೀರಾಮನಅವತಾರ ಭೂಮಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿರುವುದು ಶತಮಾನಗಳ ಕನಸು. ಅಸಂಖ್ಯ ಹಿಂದೂಗಳ ಹೋರಾಟ ಬಲಿದಾನವೂ ರಾಮಮಂದಿರ ನಿರ್ಮಾಣದ ಹಿಂದಿದೆ’ ಎಂದಿದ್ದಾರೆ.</p>.<p>ಅಯೋಧ್ಯೆ ರಾಮಮಂದಿರನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕಾಯ ವಾಚ ಮನಸ ತೊಡಗಿಸಿಕೊಳ್ಳೋಣ ಎಂದು ಶ್ರೀಗಳು ಕರೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ರಾಮಾಯಣ, ಮಹಾಭಾರತ ಎರಡು ಸಾಹಿತ್ಯಗಳು ದೇಶದ ಸಂಸ್ಕೃತಿಯ ಮೂಲಬೇರುಗಳು. ಉದಾತ್ತವಾದ ಸನಾತನ ಸಂಸ್ಕೃತಿಯ ಕಾರಣಕ್ಕೆ ಜಗತ್ತಿನಲ್ಲಿ ಭಾರತಕ್ಕೆ ವಿಶೇಷ ಸ್ಥಾನವಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.</p>.<p>ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಕುರಿತು ಮಾತನಾಡಿದ ಶ್ರೀಗಳು ‘ಆದರ್ಶ ಪುರುಷ ಶ್ರೀರಾಮನಅವತಾರ ಭೂಮಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿರುವುದು ಶತಮಾನಗಳ ಕನಸು. ಅಸಂಖ್ಯ ಹಿಂದೂಗಳ ಹೋರಾಟ ಬಲಿದಾನವೂ ರಾಮಮಂದಿರ ನಿರ್ಮಾಣದ ಹಿಂದಿದೆ’ ಎಂದಿದ್ದಾರೆ.</p>.<p>ಅಯೋಧ್ಯೆ ರಾಮಮಂದಿರನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕಾಯ ವಾಚ ಮನಸ ತೊಡಗಿಸಿಕೊಳ್ಳೋಣ ಎಂದು ಶ್ರೀಗಳು ಕರೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>