<p><strong>ಉಡುಪಿ: </strong>ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕಂಚಿ ಕಾಮಕೋಟಿ ಪೀಠದಲ್ಲಿ ನಡೆದ ನಿಧಿ ಸಂಗ್ರಹ ಅಭಿಯಾನದಲ್ಲಿ ₹ 6 ಕೋಟಿ ದೇಣಿಗೆ ಸಂಗ್ರಹಿಸಲಾಯಿತು.</p>.<p>ಕಂಚಿ ಮಠದ ಭಕ್ತ ಹಾಗೂ ಉದ್ಯಮಿ ಮೋಹನ್ ಮಂದಿರ ನಿರ್ಮಾಣಕ್ಕೆ 5 ಕೋಟಿ ದೇಣಿಗೆ ನೀಡಿದರು. ಕಂಚಿ ಮಠದಿಂದ ಹಾಗೂ ಭಕ್ತರಿಂದ ಒಂದು ಕೋಟಿ ಸಂಗ್ರಹವಾಯಿತು. ಕಂಚಿ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಅಯೋಧ್ಯೆ ಟ್ರಸ್ಟ್ ಕೋಶಾಧಿಕಾರಿ ಗೋವಿಂದಗಿರಿ ಮಹಾರಾಜ್ ಅವರಿಗೆ ಸಂಗ್ರಹವಾದ ₹ 6 ಕೋಟಿ ಹಸ್ತಾಂತರ ಮಾಡಿದರು. ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕಂಚಿ ಕಾಮಕೋಟಿ ಪೀಠದಲ್ಲಿ ನಡೆದ ನಿಧಿ ಸಂಗ್ರಹ ಅಭಿಯಾನದಲ್ಲಿ ₹ 6 ಕೋಟಿ ದೇಣಿಗೆ ಸಂಗ್ರಹಿಸಲಾಯಿತು.</p>.<p>ಕಂಚಿ ಮಠದ ಭಕ್ತ ಹಾಗೂ ಉದ್ಯಮಿ ಮೋಹನ್ ಮಂದಿರ ನಿರ್ಮಾಣಕ್ಕೆ 5 ಕೋಟಿ ದೇಣಿಗೆ ನೀಡಿದರು. ಕಂಚಿ ಮಠದಿಂದ ಹಾಗೂ ಭಕ್ತರಿಂದ ಒಂದು ಕೋಟಿ ಸಂಗ್ರಹವಾಯಿತು. ಕಂಚಿ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಅಯೋಧ್ಯೆ ಟ್ರಸ್ಟ್ ಕೋಶಾಧಿಕಾರಿ ಗೋವಿಂದಗಿರಿ ಮಹಾರಾಜ್ ಅವರಿಗೆ ಸಂಗ್ರಹವಾದ ₹ 6 ಕೋಟಿ ಹಸ್ತಾಂತರ ಮಾಡಿದರು. ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>