ಮೈಸೂರಿನ ಡಿ. ಬನುಮಯ್ಯ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ.ಎಸ್. ಶಿವಾಜಿ ಜೋಯಿಸ್ ಗೋವಿಂದ ಪೈ. ಗ್ರಥನ ಕೌಶಲ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕೆ.ಎನ್.ಶರಣ್ಯ, ಕೆ.ಎನ್.ಸುಮೇಧ ಸಹೋದರಿಯರಿಂದ ರಾಷ್ಟ್ರಕವಿ ಗೋವಿಂದ ಪೈಗಳ ಕಾವ್ಯಗಾಯನ ಕಾರ್ಯಕ್ರಮ ನಡೆಯಲಿದೆ ಎಂದುರಾಷ್ಟ್ರಕವಿ ಗೋವಿಂದ ಪೈ ಪ್ರತಿಷ್ಠಾನದ ಆಡಳಿತಾಧಿಕಾರಿ ಡಾ.ವೈ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.