ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 60 ಲಕ್ಷ ವೆಚ್ಚದಲ್ಲಿ ಹಿಂದೂ ರುದ್ರ ಭೂಮಿ ನವೀಕರಣ

Last Updated 23 ಜನವರಿ 2023, 15:44 IST
ಅಕ್ಷರ ಗಾತ್ರ

ಉಡುಪಿ: ಇಂದ್ರಾಳಿಯಲ್ಲಿರುವ ಹಿಂದೂ ರುದ್ರಭೂಮಿ ನವೀಕರಣಕ್ಕೆ ನಗರಸಭೆಯ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ₹ 50 ಲಕ್ಷ ಹಾಗೂ ನಗರಸಭಾ ನಿಧಿಯಿಂದ 10 ಲಕ್ಷ ಅನುದಾನದಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು ಸೋಮವಾರ ಶಾಸಕ ಕೆ.ರಘುಪತಿ ಭಟ್ ನವೀಕೃತ ಇಂದ್ರಾಳಿ ಹಿಂದೂ ರುದ್ರ ಭೂಮಿಯ ಉದ್ಘಾಟಿಸಿದರು.

ಈ ಸಂದರ್ಭ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್‌, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯ ಅಶೋಕ್ ನಾಯ್ಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT