ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ. ಆಕಾಶ್ರಾಜ್ ಜೈನ್, ಕೊಡವೂರು ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಿ. ಪ್ರಕಾಶ್, ಕೊಡವೂರು ಅಯ್ಯಪ್ಪ ಭಕ್ತವೃಂದದ ಗುರುಸ್ವಾಮಿ ರಾಮ ಶೇರಿಗಾರ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಶೈಲಜಾ, ಪತ್ರಕರ್ತೆ ಯಶೋದ ಕೇಶವ್, ಜೈ ತುಳುನಾಡ್ ಸಂಘಟಕ ಶರತ್ ಕೊಡವೂರು, ಪ್ರಧಾನ ಕಾರ್ಯದರ್ಶಿ ಸದಾಶಿವ ಮುದ್ರಾಡಿ, ಜಿ.ವಿ.ಎಸ್. ಉಲ್ಲಾಳ್ ಉಪಸ್ಥಿತರಿದ್ದರು.