ಶಾಸಕ ಲಾಲಾಜಿ ಆರ್.ಮೆಂಡನ್, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಪಡುಬಿದ್ರಿ ಎಎಸ್ಪಿಎನ್ ಸಂಸ್ಥೆಯ ಸೀನಿಯರ್ ಜನರಲ್ ಮೆನೇಜರ್ ಅಶೋಕ್ ಕುಮಾರ್ ಶೆಟ್ಟಿ, ಕೋಲಾಪುರ ತುಳು ಕೂಟದ ಅಧ್ಯಕ್ಷ ತ್ಯಾಗರಾಜ್ ಶೆಟ್ಟಿ, ಉಡುಪಿ ಸಿಎ ಅಸೋಸಿಯೇಶನ್ಸ್ ಅಧ್ಯಕ್ಷ ಲೋಕೇಶ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಪುಷ್ಪರಾಜ್ ಶೆಟ್ಟಿ, ಸುರತ್ಕಲ್ ರೆಸಿಡೆನ್ಸ್ ವೆಲ್ಫೇರ್ ಟ್ರಸ್ಟ್ನ ರಮೇಶ್ ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಇದ್ದರು. ಪ್ರಖ್ಯಾತ್ ಶೆಟ್ಟಿ ನಿರೂಪಿಸಿದರು. ಸುರೇಂದ್ರ ಪೂಜಾರಿ ಕೊಪ್ಪಲಮನೆ ವಂದಿಸಿದರು. ಕುದ್ರೋಳಿ ಗಣೇಶ್ ತಂಡದಿಂದ ಮ್ಯಾಜಿಕ್ ಕಾರ್ಯಕ್ರಮ ನಡೆಯಿತು.