ಕುಂದಾಪುರ ತಾಲ್ಲೂಕಿನ ಹೆಸ್ಕುತ್ತೂರು ಗ್ರಾಮದ ಹಾರ್ಯಾಡಿ ಯಲ್ಲಿ ಜನಿಸಿದ್ದ ಇವರು, ಹಂಗಾರಕಟ್ಟೆಯಲ್ಲಿ ಶಿಕ್ಷಕ ವೃತ್ತಿ ಜೀವನ ಆರಂಭಿಸಿ, ಮಂಗಳೂರಿನ →ಕೆನರಾ ಹೈಸ್ಕೂಲ್ ನಲ್ಲಿ 4 ವರ್ಷ, →ನಂತರ ಮೂರು →ದಶಕಗಳ ಕಾಲ →ಬ್ರಹ್ಮಾವರದ →ನಿರ್ಮಲ ಪ್ರೌಢ ಶಾಲೆಯಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಸಂಗೀತ, ಗಮಕ, ನಾಟಕಗಳ ಸಂಗೀತ ನಿರ್ದೇಶನ, ನೃತ್ಯ ರೂಪಕಗಳ ನಿರ್ದೇಶನ ಗಳ ಮೂಲಕ ಪ್ರಸಿದ್ಧ ಪಡೆದಿದ್ದರು.