ಮಂಡಲದ ಉಪಾಧ್ಯಕ್ಷ ರಘುಪತಿ ಬ್ರಹ್ಮಾವರ, ಬಿರ್ತಿ ರಾಜೇಶ್ ಶೆಟ್ಟಿ, ವಾರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಹೇಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿ ದೇವಾನಂದ, ಉಪ್ಪೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ದರಣೇಶ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೊಳಂಬೆ, ಆರೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ಶೆಟ್ಟಿ, ಚಾಂತಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷ ಲಕ್ಷ್ಮೀ, ಹಂದಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಪೂಜಾರಿ ಇದ್ದರು.