ಜಿ.ಕುಶಲ ಹೆಗ್ಡೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ಉದಯ್ಕುಮಾರ ಹೆಗ್ಡೆ, ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘದ ಕುಂದಾಪುರ ತಾಲ್ಲೂಕು ಸಮಿತಿಯ ಸಹ ಸಂಚಾಲಕ ವಿಕಾಸ್ ಹೆಗ್ಡೆ ಕೊಳ್ಕೆರೆ, ಮಾತೃ ಸಂಘದ ಜೊತೆ ಕಾರ್ಯದರ್ಶಿ ಸಂಪಿಗೇಡಿ ಸಂಜೀವ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಕೆಂಚನೂರು ಸೋಮಶೇಖರ ಶೆಟ್ಟಿ, ಚಿತ್ತರಂಜನ್ ಹೆಗ್ಡೆ ಹರ್ಕೂರು, ಸಂಪತ್ಕುಮಾರ ಶೆಟ್ಟಿ ಕಾವ್ರಾಡಿ, ರೋಹಿತ್ಕುಮಾರ ಶೆಟ್ಟಿ ಬ್ರಹ್ಮಾವರ, ನಾಮ ನಿರ್ದೇಶಿತ ಸದಸ್ಯರಾದ ಮಲ್ಯಾಡಿ ಶಿವರಾಮ ಶೆಟ್ಟಿ, ರಮೇಶ್ ಶೆಟ್ಟಿ ಗುಲ್ವಾಡಿ, ತಾಲ್ಲೂಕು ಯುವ ಬಂಟರ ಸಂಘದ ಗೌರವ ಕಾರ್ಯದರ್ಶಿ ನಿತೇಶ್ ಶೆಟ್ಟಿ ಬಸ್ರೂರು, ಸಮಾಜದ ಪ್ರಮುಖರಾದ ಬಿ.ಅರುಣ್ಕುಮಾರ ಶೆಟ್ಟಿ, ಸುಧಾಕರ ಶೆಟ್ಟಿ ಹುಂತ್ರಿಕೆ, ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ, ವಸಂತಿ ಎಂ. ಶೆಟ್ಟಿ, ವಿಜಯ್ಕುಮಾರ ಶೆಟ್ಟಿ ಸಟ್ವಾಡಿ, ಬುದ್ಧರಾಜ್ ಶೆಟ್ಟಿ ಮಾರ್ಕೋಡು, ಪ್ರಭಾಕರ ಶಟ್ಟಿ ಮೇಪು, ಸುಜನ್ ಶೆಟ್ಟಿ ಹಳ್ನಾಡ್, ಕೆಂಚನೂರು ಕಿಶನ್ಕುಮಾರ ಶೆಟ್ಟಿ ಇದ್ದರು.