ಇದರಿಂದ ಭ್ರಷ್ಟಾಚಾರ ಇನ್ನಷ್ಟು ಹೆಚ್ಚಾಗಲಿದ್ದು, ಪಂಚಾಯತ್ ಅಧ್ಯಕ್ಷರ ಹಾಗೂ ಪಂಚಾಯತ್ ಸದಸ್ಯರ ಅಧಿಕಾರವನ್ನು ಕಸಿದುಕೊಳ್ಳಲು ಆದೇಶ ಮಾಡುವುದು ಸರಿಯಲ್ಲ. ಈ ವ್ಯವಸ್ಥೆಯನ್ನು ಕೂಡಲೇ ತಿದ್ದುಪಡಿ ಮಾಡದಿದ್ದಲ್ಲಿ ಎಲ್ಲ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರನ್ನು ಸೇರಿಸಿಕೊಂಡು ತೀವ್ರ ಹೋರಾಟ ಮಾಡುವುದಾಗಿ ರೋಶನಿ ಒಲಿವರ್ ಎಚ್ಚರಿಕೆ ನೀಡಿದ್ದಾರೆ.