‘ಹೆಸರು ಕೈಬಿಟ್ಟಿದ್ದಕ್ಕೆ ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಪ್ರಶ್ನಿಸಿದಾಗ ಸಮಂಜಸ ಉತ್ತರ ಸಿಗಲಿಲ್ಲ. ಸಮಿತಿಗೆ ನೇಮಕ ಮಾಡುವಂತೆ ಅರ್ಜಿ ಹಾಕಿಲ್ಲ, ಶಿಫಾರಸು ಕೂಡ ಮಾಡಿಲ್ಲ. ಹೀಗಿರುವಾಗ ಜಿಲ್ಲಾಡಳಿತವೇ ನೇಮಕ ಮಾಡಿ ಬಳಿಕ ಹೆಸರು ಕೈಬಿಟ್ಟಿರುವುದು ನೋವು ತಂದಿದೆ. ಈ ಸಂಬಂಧ ಮಹಿಳಾ ಆಯೋಗಕ್ಕೆ ಪತ್ರ ಬರೆಯಲಾಗಿದ್ದು, ಉತ್ತರದ ನಿರೀಕ್ಷೆಯಲ್ಲಿದ್ದೇನೆ’ ಎಂದರು.