ಡಾ.ಮಹಾಬಲೇಶ್ವರ ರಾವ್ ಅವರ 'ಶಿಕ್ಷಣದಲ್ಲಿ ಭಾಷೆ ಮತ್ತು ಮಾಧ್ಯಮದ ಸಮಸ್ಯೆಗಳು' ಕೃತಿಗೆ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಸಿಕ್ಕಿತ್ತು. ಕಾರಣಾಂತರಗಳಿಂದ ಅವರು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಬಿ.ವಿ.ವಸಂತ ಕುಮಾರ್, ಸದಸ್ಯರಾದ ಡಾ. ಶರಭೇಂದ್ರ ಸ್ವಾಮಿ, ರಿಜಿಸ್ಟ್ರಾರ್ ಎನ್.ಕರಿಯಪ್ಪ ಅವರ ತಂಡ ಡಾ.ಮಹಾಬಲೇಶ್ವರ ರಾವ್ ಅವರ ಮನೆಗೆ ಭೇಟಿನೀಡಿ ಬಹುಮಾನ ವಿತರಿಸಿದರು.