ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್ ಪಾಟೀಲ ಮೃತದೇಹ ಬೆಳಗಾವಿಗೆ ರವಾನೆ

Last Updated 13 ಏಪ್ರಿಲ್ 2022, 15:57 IST
ಅಕ್ಷರ ಗಾತ್ರ

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಸಂತೋಷ್ ಪಾಟೀಲರ ಮರಣೋತ್ತರ ಪರೀಕ್ಷೆ ನಡೆಯಿತು. ಬಳಿಕ ದೇಹವನ್ನು ಕುಟುಂಬಸ್ಥರು ಬೆಳಗಾವಿಯ ಹಿಂಡಲಗಾ ಗ್ರಾಮಕ್ಕೆ ಕೊಂಡೊಯ್ದರು.

‘ಎಸ್‌ಪಿ ಎನ್‌.ವಿಷ್ಣುವರ್ಧನ್‌ ಆರೋಪಿಗಳ ವಿರುದ್ಧ ಕಾನೂನು ಕ್ರಮದ ಭರವಸೆ ನೀಡಿರುವುದರಿಂದ ಶವ ಕೊಂಡೊಯ್ಯುತ್ತಿದ್ದು, ಮುಂದಿನ ಹೋರಾಟದ ಕುರಿತು ಕುಟುಂಬದ ಸದಸ್ಯರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಸಂಬಂಧಿ ಪ್ರಶಾಂತ್ ಪಾಟೀಲ ತಿಳಿಸಿದರು.

ಇವುಗಳನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT