ಸಮಿತಿಯ ಗೌರವಾಧ್ಯಕ್ಷ ಉದಯ ಕುಮಾರ್ ಹೆಗ್ಡೆ ಕಳ್ತೂರು, ಉಪಾಧ್ಯಕ್ಷ ದಿಲೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ, ಕೋಶಾಧಿಕಾರಿ ಸಂದೀಪ ನಾಯ್ಕ್ ಕೊಳಗುಡ್ಡೆ, ಸಮಿತಿಯ ಪದಾಧಿಕಾರಿಗಳು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಉದ್ಯಮಿ ನಾಗರಾಜ ಸೂಡ, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರತಾಪ ಹೆಗ್ಡೆ ಮಾರಾಳಿ, ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ಅಧ್ಯಕ್ಷ ಡಾ.ಸುಗ್ಗಿ ಸುಧಾಕರ ಶೆಟ್ಟಿ,
ಗ್ರಾಮ ಪಂಚಾಯಿತಿ ಸದಸ್ಯೆ ಉಷಾ ಪೂಜಾರಿ, ಉದ್ಯಮಿ ಸೀತಾರಾಮ ಹೆಗ್ಡೆ ಕಳ್ತೂರು, ನಾರಾಯಣ ಶೆಟ್ಟಿ ಮೊದಲಾದವರು ಇದ್ದರು.