ದೇಶದಲ್ಲಿ ಎಲ್ಲ ಜಾತಿ ಧರ್ಮಗಳ ಜನರು ಶಾಂತಿ, ಸಹಬಾಳ್ವೆಯಿಂದ ಇರಬೇಕು. ಆದರೆ, ಕೆಲವರು ಸಮಾಜದಲ್ಲಿ ಪ್ರಚೋದಾತ್ಮಕ ಕಾರ್ಯಕ್ಕೆ ಮುಂದಾಗುತ್ತಿರುವುದು ಖಂಡನೀಯ. ಹಿಂದೂ ರಾಷ್ಟ್ರವನ್ನಾಗಿ ಮಾಡುವುದಾಗಿ ಫ್ಲೆಕ್ಸ್ ಹಾಕಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಹಬಾಳ್ವೆ ಸಂಘಟನೆಯ ಅಮೃತ್ ಶೆಣೈ ಒತ್ತಾಯಿಸಿದ್ದಾರೆ.