ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳಾದ ಉದಯ ಬಿ, ಬಸವರಾಜ್, ರಂಜಿತ್ ಪೂಜಾರಿ, ಎಫ್.ಎಸ್.ಎಲ್ ಸಂಸ್ಥೆಯ ದಿನೇಶ್ ಸಾರಂಗ, ನಾಗರಾಜ ಶೆಟ್ಟಿ ಸಬ್ಲಾಡಿ, ವೆಂಕಟೇಶ್ ಎಂ, ರೀಫ್ ವಾಚ್ ಸಂಸ್ಥೆಯ ಕಾರ್ಯಕರ್ತರಾದ ತೇಜಸ್ವಿನಿ, ವಿರೀಲ್ ಕುಮಾರ್, ಸಿಕೆಪಿವೈಎ ಸಂಘಟನೆಯ ಸಂತೋಷ, ಕುಂದಾಪುರದ ಮೀನು ವ್ಯಾಪಾರಿ ಸುಬ್ರಹ್ಮಣ್ಯ ಸಾರಂಗ, ಧನುಷ್ ಬಿ.ಆರ್, ಸ್ಥಳೀಯ ಮೀನುಗಾರರಾದ ಭರತ್ ಖಾರ್ವಿ, ಲಕ್ಷ್ಮಣ ಪೂಜಾರಿ, ಉದಯ ಖಾರ್ವಿ ಭಾಗವಹಿಸಿದ್ದರು.