ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ, ರಾಜ್ಯ ಕಾರ್ಯದರ್ಶಿ ಡಾ.ಮಾಧವ ಮೂಡುಕೊಣಜೆ, ವಿಭಾಗ ಸಂಯೋಜಕ ಶೈಲೇಶ್ ಭಾಗವಹಿಸಿದ್ದರು. ಅಮೃತಾ ಪ್ರಾರ್ಥಿಸಿದರು. ಜಿಲ್ಲಾ ಕಾರ್ಯದರ್ಶಿ ಡಾ. ಪ್ರಜ್ಞಾ ಮಾರ್ಪಳ್ಳಿ ಸ್ವಾಗತಿಸಿದರು. ಸಮಿತಿಯ ಕೋಶಾಧಿಕಾರಿ ಡಾ. ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.