‘ಜಿಲ್ಲಾಧಿಕಾರಿ ಜತೆ ಈ ವಿಚಾರವಾಗಿ ಚರ್ಚಿಸಿದ್ದು, ಅಭ್ಯರ್ಥಿಗಳಿಗೆ ರಾತ್ರಿ ಮಲಗಲು ಅಗತ್ಯ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಕೆಲವು ಯುವಕರು ಅಲ್ಲಿ ಮಲಗದೆ ರಸ್ತೆ ಬದಿ ಮಲಗಿದ್ದಾರೆ. ಎಲ್ಲೆಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಅಭ್ಯರ್ಥಿಗಳಿಗೆ ತಿಳಿಸಲು ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾಧಿಕಾರಿ ತಿಳಿಸಿರುವುದಾಗಿ’ ಪ್ರಮೋದ್ ಮತ್ತೊಂದು ಟ್ವೀಟ್ನಲ್ಲಿ ಹೇಳಿದ್ದಾರೆ.