ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಶಾಸಕ ಯು.ಟಿ.ಖಾದರ್, ಮುಖಂಡರಾದ ಮೊಯಿದ್ದೀನ್ ಭಾವ, ಜೆ.ಆರ್.ಲೊಬೊ, ಮಂಜುನಾಥ ಭಂಡಾರಿ ಸೇರಿದಂತೆ ಹಲವು ಗಣ್ಯರು ಚರ್ಚ್ಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.