<p><strong>ಉಡುಪಿ</strong>: ವಿದ್ಯಾಮಾನ್ಯ ತೀರ್ಥರ ಆಶ್ರಮ ಶತಾಬ್ದಿ ಹಾಗೂ ಬೃಂದಾವನ ಪ್ರವೇಶ ರಜತೋತ್ಸವ ನಿಮಿತ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದ ನೇತೃತ್ವದಲ್ಲಿ ವಾಕ್ಯಾರ್ಥ ಗೋಷ್ಠಿ ಈಚೆಗೆ ನಡೆಯಿತು.</p>.<p>ವಿದ್ಯಾ ಶ್ರೀಶತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿದ್ದರು. ಜೀವ ಕರ್ತೃತ್ವ ವಿಚಾರ ಕುರಿತು ವಿ. ಹರಿದಾಸ ಭಟ್ಟಾಚಾರ್ಯ, ಆಚಾರ್ಯ ವೀರನಾರಾಯಣ ಪಾಂಡುರಂಗಿ, ಉಡುಪಿ ರಾಮನಾಥ ಆಚಾರ್ಯ, ತಿರುಮಲಾಚಾರ್ಯ, ಶ್ರೀನಿಧಿ ಆಚಾರ್ಯ ಪ್ಯಾಟಿ ಇದ್ದರು.</p>.<p>ಅಭಿನವ ಚಂದ್ರಿಕಾಚಾರ್ಯ ಉಪಾದಿಯೊಡನೆ ಸೋಸಲೆ ವ್ಯಾಸರಾಜ ಶ್ರೀಪಾದರಾದ ವಿದ್ಯಾಶ್ರೀಶ ತೀರ್ಥರನ್ನು ರಾಜಾಂಗಣದಲ್ಲಿ ಪರ್ಯಾಯ ಮಠದ ವತಿಯಿಂದ ಪುತ್ತಿಗೆ ಶ್ರೀಗಳು ಸನ್ಮಾನಿಸಿದರು.</p>.<p>ಜೊತೆಗೆ ಶ್ರೀಕೃಷ್ಣನ ಪ್ರಸಾದ ರೂಪವಾಗಿ ಬೃಹತ್ ಕಡಗೋಲನ್ನು ಶಿಷ್ಯರೊಡಗೂಡಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ವಿದ್ಯಾಮಾನ್ಯ ತೀರ್ಥರ ಆಶ್ರಮ ಶತಾಬ್ದಿ ಹಾಗೂ ಬೃಂದಾವನ ಪ್ರವೇಶ ರಜತೋತ್ಸವ ನಿಮಿತ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದ ನೇತೃತ್ವದಲ್ಲಿ ವಾಕ್ಯಾರ್ಥ ಗೋಷ್ಠಿ ಈಚೆಗೆ ನಡೆಯಿತು.</p>.<p>ವಿದ್ಯಾ ಶ್ರೀಶತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿದ್ದರು. ಜೀವ ಕರ್ತೃತ್ವ ವಿಚಾರ ಕುರಿತು ವಿ. ಹರಿದಾಸ ಭಟ್ಟಾಚಾರ್ಯ, ಆಚಾರ್ಯ ವೀರನಾರಾಯಣ ಪಾಂಡುರಂಗಿ, ಉಡುಪಿ ರಾಮನಾಥ ಆಚಾರ್ಯ, ತಿರುಮಲಾಚಾರ್ಯ, ಶ್ರೀನಿಧಿ ಆಚಾರ್ಯ ಪ್ಯಾಟಿ ಇದ್ದರು.</p>.<p>ಅಭಿನವ ಚಂದ್ರಿಕಾಚಾರ್ಯ ಉಪಾದಿಯೊಡನೆ ಸೋಸಲೆ ವ್ಯಾಸರಾಜ ಶ್ರೀಪಾದರಾದ ವಿದ್ಯಾಶ್ರೀಶ ತೀರ್ಥರನ್ನು ರಾಜಾಂಗಣದಲ್ಲಿ ಪರ್ಯಾಯ ಮಠದ ವತಿಯಿಂದ ಪುತ್ತಿಗೆ ಶ್ರೀಗಳು ಸನ್ಮಾನಿಸಿದರು.</p>.<p>ಜೊತೆಗೆ ಶ್ರೀಕೃಷ್ಣನ ಪ್ರಸಾದ ರೂಪವಾಗಿ ಬೃಹತ್ ಕಡಗೋಲನ್ನು ಶಿಷ್ಯರೊಡಗೂಡಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>