ಶಿರೂರು ಮೂಲಮಠವನ್ನು ಪೊಲೀಸರು ದ್ವಂದ್ವ ಮಠವಾಗಿರುವ ಸೋದೆ ಮಠಕ್ಕೆ ಹಸ್ತಾಂತರಿಸಿರುವ ಹಿನ್ನೆಲೆಯಲ್ಲಿ ಈ ತೀರ್ಮಾನವನ್ನು ಕೈಗೊಂಡಿದೆ. ಸೆ. 4ರಂದುಹೋಮ–ಹವನ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಬಳಿಕ ವೃಂದಾವನಕ್ಕೆ ಪೂಜೆ ಸಲ್ಲಿಸಿ, ಹವನಗಳ ಪ್ರಸಾದವನ್ನು ಸಮರ್ಪಿಸಲಾಗುವುದು ಎಂದು ತಿಳಿಸಿದ್ದಾರೆ.