<p><strong>ಉಡುಪಿ</strong>: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರು ದೈವಾರಾಧನೆಗೆ ಬಳಸುವ ಕಡ್ಸಲೆಯನ್ನು ಉಡುಗೊರೆ ನೀಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ.</p>.<p>ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ‘ತುಳುನಾಡಿನ ದೈವಾರಾಧನೆ ಪದ್ಧತಿಗೆ ಕಾಂಗ್ರೆಸ್ನಿಂದ ಅವಮಾನವಾಗಿದೆ. ದೈವದ ಕಡ್ಸಲೆಗೆ ತನ್ನದೇ ಶಕ್ತಿ ಹಾಗೂ ನಂಬಿಕೆ ಇದೆ. ಇದನ್ನು ರಾಜಕೀಯಕ್ಕೆ ಬಳಸಿರುವುದು ಅಕ್ಷಮ್ಯ ಅಪರಾಧ. ತುಳುನಾಡಿ ಸಮಸ್ತರಲ್ಲಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು’ ಎಂದು ಟ್ವಿಟ್ಟರ್ನಲ್ಲಿ ಆಗ್ರಹಿಸಿದ್ದಾರೆ.</p>.<p>ಸುನೀಲ್ ಕುಮಾರ್ ಅವರ ಟ್ವೀಟ್ಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರು ದೈವಾರಾಧನೆಗೆ ಬಳಸುವ ಕಡ್ಸಲೆಯನ್ನು ಉಡುಗೊರೆ ನೀಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿವೆ.</p>.<p>ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ‘ತುಳುನಾಡಿನ ದೈವಾರಾಧನೆ ಪದ್ಧತಿಗೆ ಕಾಂಗ್ರೆಸ್ನಿಂದ ಅವಮಾನವಾಗಿದೆ. ದೈವದ ಕಡ್ಸಲೆಗೆ ತನ್ನದೇ ಶಕ್ತಿ ಹಾಗೂ ನಂಬಿಕೆ ಇದೆ. ಇದನ್ನು ರಾಜಕೀಯಕ್ಕೆ ಬಳಸಿರುವುದು ಅಕ್ಷಮ್ಯ ಅಪರಾಧ. ತುಳುನಾಡಿ ಸಮಸ್ತರಲ್ಲಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು’ ಎಂದು ಟ್ವಿಟ್ಟರ್ನಲ್ಲಿ ಆಗ್ರಹಿಸಿದ್ದಾರೆ.</p>.<p>ಸುನೀಲ್ ಕುಮಾರ್ ಅವರ ಟ್ವೀಟ್ಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>