ದೆಹಲಿ ಕಚೇರಿಯಲ್ಲಿ ಅವರನ್ನು ಭೇಟಿಯಾದ ಸುರೇಶ್ ಶೆಟ್ಟಿ, ಉಡುಪಿ ಹಾಗೂ ದಕ್ಷಿಣ ಜಿಲ್ಲೆಗಳ ಜ್ವಲಂತ ಸಮಸ್ಯೆಗಳನ್ನು ವಿವರಿಸಿದರು. ಕರಾವಳಿ ಜಿಲ್ಲೆಗಳ ಅಭಿವೃದ್ಧಿಯ ಬಗ್ಗೆ ಮನವಿ ಮಾಡಿದರು. ಗುರ್ಮೆ ಮನವಿ ಸ್ಪಂದಿಸಿದ ಸಚಿವೆ ಕರಂದ್ಲಾಜೆ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಮಾಜದ ಪ್ರಮುಖರ ಅಭಿಪ್ರಾಯ ಪಡೆದು ಕಾರ್ಯ ಪ್ರವೃತ್ತರಾಗುವುದಾಗಿ ಭರವಸೆ ನೀಡಿದರು.