ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ, ದೇವಳದ ಪ್ರಧಾನ ಅರ್ಚಕ ಕೆ.ರಾಧಾಕೃಷ್ಣ ಉಪಾಧ್ಯಾಯ, ವ್ಯವಸ್ಥಾಪನ ಮಂಡಳಿಯ ಸದಸ್ಯೆ ಸಂಧ್ಯಾ ಪ್ರಭು, ಶಶಿಕಲಾ ಭರತ್, ಮಂಜುನಾಥ್ ಹೆಬ್ಬಾರ್, ಸಂಧ್ಯಾ ರಮೇಶ್, ನಗರಸಭಾ ಸದಸ್ಯೆ ಗೀತಾ ಶೇಟ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷೆ ಭಾರತಿ ಚಂದ್ರಶೇಖರ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಸುಜಾತಾ ಸತೀಶ್, ಚೇತನಾ ಚಂದ್ರಶೇಖರ್ ಪ್ರಭು, ಪ್ರದೀಪ್ ರಾವ್, ದೇವಸ್ಥಾನದ ಅಧಿಕಾರಿ ಗಂಗಾಧರ ಹೆಗ್ಡೆ ಇದ್ದರು.