‘ನೆಲದ ಕಾನೂನಗಳನ್ನು ಗೌರವಿಸದ, ಪೂಜಿಸುವ ಗೋವುಗಳನ್ನು ಅಮಾನುಷವಾಗಿ ಕಡಿದು ಕೊಲ್ಲುವ, ದೇಶದ ಅಖಂಡತೆಗೆ ಸವಾಲು ಎಸೆಯುವ ಮತಾಂಧರು ಹಾಗೂ ಗೋಕಳ್ಳರ ಜತೆಗೆ ಶಿವಪುರ ಶಂಕರಲಿಂಗೇಶ್ವರ ಜಾತ್ರೆಯಲ್ಲಿ ವ್ಯಾಪಾರ ವಹಿವಾಟು ನಡೆಸುವುದಿಲ್ಲ, ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ’ ಎಂಬ ಬ್ಯಾನರ್ ಅನ್ನು ಜಾತ್ರೆ ಫ್ರೆಂಡ್ಸ್ ಹೆಸರಿನಲ್ಲಿ ಹಾಕಲಾಗಿದೆ.