ಕ್ರಿಶ್ಚಿಯನ್ ಮುಖಂಡರೊಬ್ಬರು ಮಾತನಾಡಿ, ‘ಈಗಾಗಲೇ ಬಿಷಪ್ ಅವರ ಸೂಚನೆಯಂತೆ ಎಲ್ಲ ಚರ್ಚ್
ಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಿಲ್ಲಿಸಲಾಗಿದೆ. ಯಾರೂ ಮನೆಬಿಟ್ಟು ಹೊರಬಾರದು ಎಂಬ ಸೂಚನೆ ನೀಡಿದ್ದು, ಸಮಾಜ ಕಟ್ಟುನಿಟ್ಟಾಗಿ ಪಾಲಿಸುತ್ತಿದೆ’ ಎಂದರು. ಮುಸ್ಲಿಂ ಮುಖಂಡರೊಬ್ಬರು ಮಾತನಾಡಿ, ‘ಮಸೀದಿಗಳಲ್ಲಿ ಪ್ರಾರ್ಥನೆ ನಿರ್ಬಂಧಿಸಿ ಮೌಲ್ವಿಗಳು ಈಗಾಗಲೇ ಫತ್ವಾ ಹೊರಡಿಸಿದ್ದಾರೆ.