ನಿವೃತ್ತ ಶಿಕ್ಷಕರಾದ ಶ್ರೀಧರ ಶೆಟ್ಟಿ, ಪ್ರೇಮಾನಂದ, ಮುಖಂಡರಾದ ಜಾನ್ ಮೆಂಡೋನ್ಸಾ ಹಾಗೂ ಎಸ್ಡಿಎಂಸಿ ಅಧ್ಯಕ್ಷ ವಿನಯ್ ಕುಮಾರ್ ಇದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಗೌರವಿಸಲಾಯಿತು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆದು ಬಹುಮಾನಗಳನ್ನು ವಿತರಿಸಲಾಯಿತು. ಪೋಷಕರಾದ ಜಯಲಕ್ಷ್ಮಿ ಸ್ವಾಗತಿಸಿದರು, ಆಶಾ ವಂದಿಸಿದರು. ಶುಭಾ ಕಾರ್ಯಕ್ರಮ ನಿರೂಪಿಸಿದರು.