ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

ಕುಂದಾಪುರ: ಬೀದಿ ವ್ಯಾಪಾರಿಗಳ ತೆರವಿಗೆ ಆಕ್ರೋಶ

ಕುಂದಾಪುರ ಪುರಸಭೆಯಿಂದ ನಡೆಯುತ್ತಿದೆ ಕಾರ್ಯಾಚರಣೆ
Published : 30 ಅಕ್ಟೋಬರ್ 2025, 6:01 IST
Last Updated : 30 ಅಕ್ಟೋಬರ್ 2025, 6:01 IST
ಫಾಲೋ ಮಾಡಿ
Comments
ಶುಚಿತ್ವ ಹಾಗೂ ಪಾರ್ಕಿಂಗ್ ಬಗ್ಗೆ ಪುರಸಭೆ ಕ್ರಮ ವಹಿಸುವುದು ಸ್ವಾಗತಾರ್ಹ. ಆದರೆ ಬೀದಿ ಬದಿ ವ್ಯಾಪಾರವನ್ನೆ ಬದುಕಿನ ಆಸರೆಯನ್ನಾಗಿಸಿಕೊಂಡಿರುವ ವ್ಯಾಪಾರಿಗಳಿಗೆ ತೊಂದರೆ ಕೊಡಬೇಡಿ
ದಿನೇಶ್ ಹೆಗ್ಡೆ ಮೊಳಹಳ್ಳಿ. ಕಾಂಗ್ರೆಸ್ ಮುಖಂಡ
ಖಂಡಿತವಾಗಿಯೂ ಪಾರ್ಕಿಂಗ್ ಸಮಸ್ಯೆ ಬಗೆಹರಿಯಬೇಕು. ಆದರೆ ಇದೇ ಕಾರಣಕ್ಕಾಗಿ ಯಾರದ್ದೋ ಬದುಕನ್ನು ಕಸಿದುಕೊಳ್ಳಬಾರದು. ಪರ್ಯಾಯ ವ್ಯವಸ್ಥೆಯ ಬಗ್ಗೆ ಆಲೋಚಿಸಬೇಕು
ಗಿರೀಶ್ ಜಿ.ಕೆ. ಪುರಸಭೆಯ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT