ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿದ ಬಳಿಕ ವಾಜಪೇಯಿ ಕುರಿತು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ‘ಟೀಕೆ ಮಾಡುವಾಗ ಬಳಸುವ ಶಬ್ಧಗಳನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಾರೆ. ಟೀಕೆ ಮಾಡುವವರ ವ್ಯಕ್ತಿತ್ವವನ್ನು ಅಳೆಯುತ್ತಾರೆ’ ಎಂದರು.