ಸಾವರ್ಕರ್ ದೇಶದ ರಾಷ್ಟ್ರೀಯತೆಯ ಪ್ರತೀಕವಾಗಿದ್ದು ರಾಜ್ಯದೆಲ್ಲೆಡೆ ಅವರ ಕುರಿತಾಗಿ ಕಾರ್ಯಕ್ರಮಗಳು ನಡೆಯಲಿವೆ. ಬ್ಯಾನರ್ಗಳು, ಫ್ಲೆಕ್ಸ್ಗಳು, ಪುತ್ಥಳಿಗಳು, ರಸ್ತೆಗಳು ನಿರ್ಮಾಣವಾಗಲಿವೆ. ಸಿದ್ದರಾಮಯ್ಯಗೆ ಹಿಂದೂ ಕಾರ್ಯಕರ್ತರಿಂದ ಜೀವ ಬೆದರಿಕೆ ಇದ್ದರೆ ದೂರು ಕೊಡಲಿ; ಸರ್ಕಾರ ಅಗತ್ಯ ಭದ್ರತೆ ನೀಡಲಿದೆ ಎಂದರು.