15,000 ಜನರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು 300 ಮಂದಿ ಆಯ್ಕೆಯಾಗಿದ್ದರು. ರಾಜ್ಯದ ಹತ್ತು ವಾಗ್ಮಿಗಳು ದೆಹಲಿಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಸುರಯ್ಯ ಅಂಜುಮ್ ಕೂಡ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿ, ರಾಜ್ಯ ಮಟ್ಟದ 180 ಸ್ಪರ್ಧಿಗಳಲ್ಲಿ ಒಬ್ಬರಾಗಿ, ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ 300 ವಾಗ್ಮಿಗಳಲ್ಲಿ ಕೊನೆಯ ಸುತ್ತಿಗೆ ಆಯ್ಕೆಯಾಗಿದ್ದರು.