ಪ್ರೌಢಶಾಲಾ ವಿಭಾಗ: ಮುದ್ರಾಡಿ ಎಂಎನ್ಡಿಎಸ್ಎಂ ಶಾಲೆಯ ಪಿ.ವಿ.ಆನಂದ ಸಾಲಿಗ್ರಾಮ, ಹೆಸ್ಕತ್ತೂರು ಶಾಲೆಯ ಮುಖ್ಯ ಶಿಕ್ಷಕ ಶಂತೋಷ್ ಕುಮಾರ್ ಶೆಟ್ಟಿ, ಕಟಪಾಡಿ ಎಸ್ವಿಎಸ್ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ತಂತ್ರಿ, ನಾವುಂದ ಶಾಲೆಯ ಸಹ ಶಿಕ್ಷಕ ಪಿ.ಕೃಷ್ಣಮೂರ್ತಿ, ಕೋಟ ವಿವೇಕ ಬಾಲಕಿಯರ ಶಾಲೆಯ ನರೇಂದ್ರ ಕುಮಾರ್, ಮಟಪಾಡಿ ಶ್ರೀನಿಕೇತನ ಅನುದಾನಿತ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಿ.ಬಿ.ಪ್ರವೀಣ್ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.