<p>ಉಡುಪಿ: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಹೇಳಿದರು.</p>.<p>ಭಾನುವಾರ ನಗರದ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಸರ್ವಾಧಿಕಾರಿ ಹಿಟ್ಲರ್ ಮಾದರಿ ಆಡಳಿತದತ್ತ ಭಾರತ ಸಾಗುತ್ತಿದೆ. ಅನ್ಯಾಯದ ವಿರುದ್ಧ, ದೌರ್ಜನ್ಯದ ವಿರುದ್ಧ, ದುರಾಡಳಿತದ ವಿರುದ್ಧ ಧನಿ ಎತ್ತಿದವರನ್ನು ಹತ್ತಿಕ್ಕಲಾಗುತ್ತಿದೆ.</p>.<p>ಬಡವರ, ದಲಿತರ ಪರ ಹೋರಾಟ ಮಾಡುವ ಹೋರಾಟಗಾರರಮ ಮೇಲೆ ಪೊಲೀಸರೇ ಸುಳ್ಳು ಕೇಸು ದಾಖಲಿಸಿ ಜನಪರ ಚಳವಳಿಗಾರರನ್ನು ಜೈಲಿಗೆ ಅಟ್ಟಲಾಗುತ್ತಿದೆ ಎಂದರು.</p>.<p>ತುರ್ತು ಸಭೆಯಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಪರಮೇಶ್ವರ್ ಉಪ್ಪೂರು, ಭಾಸ್ಕರ್ ಮಾಸ್ಟರ್ ಕುಂಜಿಬೆಟ್ಟು, ಶ್ಯಾಮಸುಂದರ ತೆಕ್ಕಟ್ಟೆ, ಮಂಜುನಾಥ ಬಾಳ್ಕುದ್ರು, ಶ್ರೀಧರ್ ಕುಂಜಿಬೆಟ್ಟು, ಪ್ರವೀಣ್ ಗುಂಡಿಬೈಲು, ಶಿವರಾಮ ಕಾಪು, ರಾಘವ ಬೆಳ್ಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಹೇಳಿದರು.</p>.<p>ಭಾನುವಾರ ನಗರದ ಸರ್ಕ್ಯೂಟ್ ಹೌಸ್ನಲ್ಲಿ ನಡೆದ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಸರ್ವಾಧಿಕಾರಿ ಹಿಟ್ಲರ್ ಮಾದರಿ ಆಡಳಿತದತ್ತ ಭಾರತ ಸಾಗುತ್ತಿದೆ. ಅನ್ಯಾಯದ ವಿರುದ್ಧ, ದೌರ್ಜನ್ಯದ ವಿರುದ್ಧ, ದುರಾಡಳಿತದ ವಿರುದ್ಧ ಧನಿ ಎತ್ತಿದವರನ್ನು ಹತ್ತಿಕ್ಕಲಾಗುತ್ತಿದೆ.</p>.<p>ಬಡವರ, ದಲಿತರ ಪರ ಹೋರಾಟ ಮಾಡುವ ಹೋರಾಟಗಾರರಮ ಮೇಲೆ ಪೊಲೀಸರೇ ಸುಳ್ಳು ಕೇಸು ದಾಖಲಿಸಿ ಜನಪರ ಚಳವಳಿಗಾರರನ್ನು ಜೈಲಿಗೆ ಅಟ್ಟಲಾಗುತ್ತಿದೆ ಎಂದರು.</p>.<p>ತುರ್ತು ಸಭೆಯಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ, ಪರಮೇಶ್ವರ್ ಉಪ್ಪೂರು, ಭಾಸ್ಕರ್ ಮಾಸ್ಟರ್ ಕುಂಜಿಬೆಟ್ಟು, ಶ್ಯಾಮಸುಂದರ ತೆಕ್ಕಟ್ಟೆ, ಮಂಜುನಾಥ ಬಾಳ್ಕುದ್ರು, ಶ್ರೀಧರ್ ಕುಂಜಿಬೆಟ್ಟು, ಪ್ರವೀಣ್ ಗುಂಡಿಬೈಲು, ಶಿವರಾಮ ಕಾಪು, ರಾಘವ ಬೆಳ್ಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>