ಶಾಸಕ ಕೆ. ರಘುಪತಿ ಭಟ್, ಜಿಲ್ಲಾಧಿಕಾರಿ ಜಿ. ಜಗದೀಶ್, ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಮಣಿಪಾಲ ಸಮೂಹ ಸಂಸ್ಥೆಗಳ ಅಧ್ಯಕ್ಷ ರಂಜನ್ ಪೈ, ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್, ಉಪ ಕುಲಪತಿ ಡಾ. ವಿನೋದ್ ಭಟ್, ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ಅರುಣ್ ಚಕ್ರವರ್ತಿ, ಎಸ್ಪಿ ನಿಶಾ ಜೇಮ್ಸ್, ಐಟಿಬಿಟಿ ಕಾರ್ಯದರ್ಶಿ ಪ್ರಶಾಂತ್ ಮಿಶ್ರ, ಬಯೋ ಇನ್ಕ್ಯುಬೇಟರ್ ಕೇಂದ್ರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಮನೀಷ್ ಥಾಮಸ್ ಉಪಸ್ಥಿತರಿದ್ದರು. ಮಣಿಪಾಲ ಹೆಲ್ತ್ ಸೈನ್ಸ್ ವಿಭಾಗದ ಮುಖ್ಯಸ್ಥ ಸತ್ಯಮೂರ್ತಿ ಸ್ವಾಗತಿಸಿದರು.