ಸಿಐಟಿಯು ಮುಖಂಡ ಬಾಲಕೃಷ್ಣ ಶೆಟ್ಟಿ, ಸಂಘದ ಜಿಲ್ಲಾಧ್ಯಕ್ಷ ಯು. ದಾಸಭಂಡಾರಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಕೋಶಾಧಿಕಾರಿ ಕವಿರಾಜ್, ಪದಾಧಿಕಾರಿಗಳಾದ ವಿಠಲ ಪೂಜಾರಿ, ರಾಜೀವ ಪಡುಕೋಣೆ, ಉಮೇಶ್ ಕುಂದರ್, ನಾಗರತ್ನ ನಾಡ, ಪದ್ಮಾವತಿ ಶೆಟ್ಟಿ, ಸವಿತಾ ಶೆಟ್ಟಿ ಕೆರ್ವಾಸೆ, ಪದ್ಮ ಅಮೀನ್, ಜಯಶ್ರೀ ಕುಕ್ಕುಂದೂರು ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.